ಉಡುಪಿ ಪಿ.ಐ.ಎಮ್ ನಲ್ಲಿ ಡಾ| ಎಮ್. ಗೋವಿಂದ ರಾವ್ ಅವರ ವಿಶೇಷ ಉಪನ್ಯಾಸ

Posted 14 years ago / by PIM

ದಿನಾಂಕ 21-01-2010 ರಂದು “ಡಾ| ಪಾದೂರು ಗುರುರಾಜ ಭಟ್ ಮೆಮೋರಿಯಲ್ ಟ್ರಸ್ಟ್” ನ ವತಿಯಿಂದ ನಡೆಸಲ್ಪಡುವ ಉಪನ್ಯಾಸ ಮಾಲಿಕೆಯ ಪ್ರಥಮ ಉಪನ್ಯಾಸವು ‘ಪೂರ್ಣಪ್ರಜ್ಞ ಇನ್‍ಸ್ಟಿಟ್ಯೂಟ್ ಆಫ್ ಮ್ಯಾನೇಜ್ಮೆಂಟ್’ ನ ಪ್ರಜ್ಞಾ ಸಭಾಂಗಣದಲ್ಲಿ ನೆರವೇರಿತು. ಪ್ರಧಾನ ಮಂತ್ರಿಗಳ ಆರ್ಥಿಕ ಸಲಹಾ ಸಮಿತಿಯ ಸದಸ್ಯರಲ್ಲಿ ಓರ್ವರಾದ ಹಾಗೂ ‘ನ್ಯಾಷನಲ್ ಇನ್‍ಸ್ಟಿಟ್ಯೂಟ್ ಆಫ್ ಪಬ್ಲಿಕ್ ಫೈನಾನ್ಸ್ ಅಂಡ್ ಪೆÇೀಲಿಸಿ’, ನವದೆಹಲಿ ಇದರ ನಿರ್ದೇಶಕರೂ ಆಗಿರುವ ಡಾ| ಎಮ್. ಗೋವಿಂದ ರಾವ್ ಅವರು ‘ಅಂತರಾಷ್ರ್ಟೀಯ ಪರಿಧಿಯಲ್ಲಿ ಭಾರತದ ಆರ್ಥಿಕ ನೀತಿ’ ಎಂಬ ವಿಷಯದ … Continue reading “ಉಡುಪಿ ಪಿ.ಐ.ಎಮ್ ನಲ್ಲಿ ಡಾ| ಎಮ್. ಗೋವಿಂದ ರಾವ್ ಅವರ ವಿಶೇಷ ಉಪನ್ಯಾಸ”